‘ಧಾರವಾಡ ಜಿಲ್ಲೆಯ ಕಲಘಟಗಿ ತಾಲ್ಲೂಕಿನ ವಿನಾಯಕ್ ಹಾಗೂ ಗಿರೀಶ್, ಮಾಗಡಿ ರಸ್ತೆಯಲ್ಲಿರುವ ಕಾಲೇಜೊಂದರಲ್ಲಿ ಡಿಪ್ಲೊಮಾ ವ್ಯಾಸಂಗ ಮಾಡುತ್ತಿದ್ದರು. ಜೊತೆಗೆ, ಜಿಗಣಿ ಬಳಿಯ ಕಂಪನಿಯೊಂದರಲ್ಲಿ ಅರೆಕಾಲಿಕ ಕೆಲಸದಲ್ಲಿದ್ದರು. ಜಿಗಣಿಯಲ್ಲಿಯೇ ಕೊಠಡಿಯೊಂದರಲ್ಲಿ ಬಾಡಿಗೆಗೆ ವಾಸವಿದ್ದರು’ ಎಂದು ಜ್ಞಾನಭಾರತಿ ಸಂಚಾರ ಠಾಣೆ ಪೊಲೀಸರು ಹೇಳಿದರು.