ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಫಘಾತ: ಪೊಲೀಸ್ ಹೆಡ್ ಕಾನ್‌ಸ್ಟೆಬಲ್ ಗಾಯ

Last Updated 23 ಏಪ್ರಿಲ್ 2020, 9:48 IST
ಅಕ್ಷರ ಗಾತ್ರ

ಬೆಂಗಳೂರು: ಕಂಠೀರವ ಸ್ಟುಡಿಯೋ ಬಳಿ ಅಪಘಾತ ಸಂಭವಿಸಿದ್ದು, ಹೆಡ್ ಕಾನ್‌ಸ್ಟೆಬಲ್ ಕೆ. ಗೋಪಾಲ್ ಎಂಬುವರು ಗಾಯಗೊಂಡಿದ್ದಾರೆ.

ರಾಜಾಜಿನಗರ ಸಂಚಾರ ಠಾಣೆಯ ಗೋಪಾಲ್, ಕರ್ತವ್ಯದಲ್ಲಿದ್ದ ವೇಳೆ ಈ ಅವಘಡ ಸಂಭವಿಸಿದೆ. ವಾಹನ ತಪಾಸಣೆ ವೇಳೆ ಸವಾರನೊಬ್ಬ ತನ್ನ ದ್ವಿಚಕ್ರ ವಾಹನವನ್ನು ಅತೀ ವೇಗವಾಗಿ ಚಲಾಯಿಸಿಕೊಂಡು ಬಂದು ಗೋಪಾಲ್ ಅವರಿಗೆ ಗುದ್ದಿಸಿದ್ದ.

ಗೋಪಾಲ್ ಅವಕಾಲು ಮುರಿದಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT