‘ತನಿಖೆ ವೇಳೆ ಮೂವರನ್ನು ಪತ್ತೆ ಹಚ್ಚಿದ್ದ ಪೊಲೀಸರು, ಧನರಾಜ್ನನ್ನು ಪ್ರತ್ಯೇಕವಾಗಿ ಬಂಧಿಸಿದರು. ಆರೋಪಿಗಳಿಂದ ಕಾಟನ್ಪೇಟೆ ಸರಹದ್ದಿನಲ್ಲಿ ವರದಿಯಾಗಿರುವ ಮೂರು ಕಳವು ಪ್ರಕರಣಗಳಿಗೆ ಸಂಬಂಧಿಸಿದ ₹10 ಲಕ್ಷ ಮೌಲ್ಯದ ಚಿನ್ನಾಭರಣ, 7 ಕೆ.ಜಿ ಬೆಳ್ಳಿ ಆಭರಣಗಳು ಹಾಗೂ ₹12 ಸಾವಿರ ನಗದು ವಶಕ್ಕೆ ಪಡೆಯಲಾಗಿದೆ’ ಎಂದು ಪೊಲೀಸರು ಹೇಳಿದ್ದಾರೆ.