ಐದನೇ ಬಾರಿ ಜೈಲಿಗೆ: ‘ಸುಲಿಗೆ ಹಾಗೂ ಇತರೆ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಮನೋಜ್, ಮೇ 1ರಂದು ಐದನೇ ಬಾರಿ ಜೈಲಿಗೆ ಬಂದಿದ್ದ. ನಾಲ್ಕು ಬಾರಿ ಜಾಮೀನು ಕೊಡಿಸಿದ್ದ ಸಂಬಂಧಿಕರು, ಪುನಃ ಜಾಮೀನು ಕೊಡಿಸಲು ಸಹಾಯ ಮಾಡಿರಲಿಲ್ಲ. ಇದರಿಂದ ಮನೋಜ್ ನೊಂದಿದ್ದನೆಂದು ಗೊತ್ತಾಗಿದೆ’ ಎಂದು ಪರಪ್ಪನ ಅಗ್ರಹಾರ ಪೊಲೀಸ್ ಠಾಣೆ ಮೂಲಗಳು ಹೇಳಿವೆ.