‘ಮೇ 14ರಂದು ನಗರಕ್ಕೆ ಕರೆತರುವ ವೇಳೆಯಲ್ಲಿ ಆರೋಪಿ, ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದ. ಆತನ ಬಲಗಾಲಿಗೆ ಕಾಮಾಕ್ಷಿಪಾಳ್ಯ ಇನ್ಸ್ಪೆಕ್ಟರ್ ಗುಂಡು ಹೊಡೆದು ಬಂಧಿಸಿದ್ದರು. ಅಂದಿನಿಂದ ಆತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದರಿಂದ, ವೈದ್ಯರ ಸಲಹೆಯಂತೆ ಆರೋಪಿಯನ್ನು ಸ್ಥಳಕ್ಕೆ ಕರೆದೊಯ್ದು ಮಹಜರು ಮಾಡಲಾಯಿತು’ ಎಂದೂ ತಿಳಿಸಿದರು.