‘ಇದೊಂದು ಸೂಕ್ಷ್ಮ ಪ್ರಕರಣವಾಗಿದ್ದು, ಎಫ್ಐಆರ್ ದಾಖಲಿಸಲು ಅನುಮತಿ ಕೊಡದಿದ್ದರೆ ಜನರಿಗೆ ತಪ್ಪು ಸಂದೇಶ ಹೋಗುತ್ತದೆ. ಈಗಾಗಲೇ ಈ ಬಗ್ಗೆ ಮಾಧ್ಯಮಗಳಲ್ಲಿ ಪ್ರಚಾರವಾಗಿದೆ. ಆರೋಪಿ ಅಧಿಕಾರಿಗಳ ಬಳಿ ಹಣ ಸಿಕ್ಕಿದೆ’ ಎಂದು ಬಸವರಾಜ ಬೊಮ್ಮಾಯಿ ಅವರು, ಸಚಿವರು ಮತ್ತು ಶಾಸಕರಿಗೆ ಮನವರಿಕೆ ಮಾಡಿದ್ದಾರೆ. ಹೀಗಾಗಿ, ಅವರೂ ಒಪ್ಪಿಗೆ ಕೊಡುವುದು ನಿಶ್ಚಿತ ಎಂದೂ ಮೂಲಗಳು ವಿವರಿಸಿವೆ.