ಬೆಂಗಳೂರಿನ ಪಶ್ಚಿಮ ವಿಭಾಗದ ನೂತನ ಡಿಸಿಪಿ ಕಚೇರಿಯನ್ನು ಮುಖ್ಯಮಂತ್ರಿ ಉದ್ಘಾಟಿಸಿದರು. ಮಾದರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ, ಸಚಿವರಾದ ವಿ.ಸೋಮಣ್ಣ, ಡಾ. ಸಿ.ಎನ್. ಅಶ್ವತ್ಥನಾರಾಯಣ, ಗೋಪಾಲಯ್ಯ, ರಾಜ್ಯಸಭೆ ಸದಸ್ಯ ಜಗ್ಗೇಶ್, ಶಾಸಕರಾದ ಸುರೇಶ್ ಕುಮಾರ್, ಸತೀಶ್ ರೆಡ್ಡಿ, ಎಸ್. ಆರ್. ವಿಶ್ವನಾಥ್, ಜಮೀರ್ ಅಹಮದ್, ಅ. ದೇವೇಗೌಡ, ಬಿಬಿಎಂಪಿ ಆಡಳಿತಗಾರ ರಾಕೇಶ್ ಸಿಂಗ್, ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಇದ್ದರು.