ಈ ಸಂಬಂಧ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್ಜಿಟಿ) ದಕ್ಷಿಣ ಪೀಠಕ್ಕೆ ಪ್ರಮಾಣಪತ್ರ ಸಲ್ಲಿಸಿರುವ ಕೆಎಸ್ಪಿಸಿಬಿಯು, ಕೆರೆಯ ಆಸುಪಾಸಿನಲ್ಲಿರುವ ಸುಮಾರು 110 ಗ್ರಾಮಗಳ ವ್ಯಾಪ್ತಿಯಲ್ಲಿರುವ ಅನಧಿಕೃತ ಬಡಾವಣೆ
ಗಳಿಂದ ಕಲುಷಿತ, ಒಳಚರಂಡಿ ನೀರು ಕೆರೆಯಂಗಳವನ್ನು ಸೇರುತ್ತಿರುವುದೇ ಕೆರೆಯು ಕಲುಷಿತಗೊಳ್ಳಲು ಕಾರಣ ಎಂದು ತಿಳಿಸಿದೆ.