ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಶನಿವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಚಿತ್ರಕಲಾ ಸಮ್ಮಾನ್ ಮತ್ತು ಪ್ರೊ. ಎಂ.ಎಸ್. ನಂಜುಂಡರಾವ್ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು, ‘ನಗರದಲ್ಲಿ ಈವರೆಗೂ ಡಿಸೈನ್ ಕಾಲೇಜು ಸ್ಥಾಪಿಸಿಲ್ಲ ಎಂಬುದೇ ಆಶ್ಚರ್ಯ. ಎಷ್ಟೋ ವರ್ಷಗಳ ಹಿಂದೆ
ಯೇ ಆಗಬೇಕಿದ್ದ ಕೆಲಸ ಇದು. ಈ ಬಗ್ಗೆ ರೂಪುರೇಷೆ ಸಿದ್ಧಪಡಿಸುವ ಸಂಬಂಧ ಚರ್ಚೆ ನಡೆಸಿದ್ದೇನೆ’ ಎಂದು ಹೇಳಿದರು.