<p><strong>ಬೆಂಗಳೂರು:</strong> ಜಲಮಂಡಳಿಯು ಇದೇ 13ರಂದು ಬೆಳಿಗ್ಗೆ 9.30 ನೀರಿನ ಅದಾಲತ್ ನಡೆಸುತ್ತಿದೆ. ನೀರಿನ ಬಿಲ್ಲು, ನೀರು ಮತ್ತು ಒಳಚರಂಡಿ ಸಂಪರ್ಕ ಕಲ್ಪಿಸುವಲ್ಲಿನ ವಿಳಂಬ, ಗೃಹ ಬಳಕೆಯಿಂದ ಗೃಹೇತರ ಬಳಕೆ ಪರಿವರ್ತನೆ ವಿಳಂಬ ಮತ್ತಿತರ ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ಗ್ರಾಹಕರು ಅಧಿಕಾರಿಗಳ ಗಮನಕ್ಕೆ ತರಬಹುದು.</p>.<p><strong>ಪಶ್ಚಿಮ –2 ಉಪವಿಭಾಗ:</strong> ನಾಗರಭಾವಿ, ಅನ್ನಪೂರ್ಣೇಶ್ವರಿನಗರ, ಸರ್.ಎಂ.ವಿ. ಲೇಔಟ್, ಮೂಡಲಪಾಳ್ಯ ಸೇವಾ ಠಾಣೆ ವ್ಯಾಪ್ತಿಯ ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ನಂ.5, ಹೊರವರ್ತುಲ ರಸ್ತೆ, ನಾಗರಭಾವಿ ಕಚೇರಿ ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 080– 2349 1123, 2321 2181.</p>.<p><strong>ಆಗ್ನೇಯ–2 ಉಪವಿಭಾಗ:</strong> ಜೀವನ್ ಬಿಮಾನಗರ, ಎಚ್.ಎ.ಎಲ್, 2ನೇ ಹಂತ, ಇಂದಿರಾನಗರ, ಬೈಯಪ್ಪನಹಳ್ಳಿ, ಸದಾನಂದನಗರ: <strong>ಅದಾಲತ್ ನಡೆಯುವ ಕಚೇರಿಗಳು:</strong> 10ನೇ ಮುಖ್ಯ ರಸ್ತೆ, 7ನೇ ಅಡ್ಡರಸ್ತೆ, ಇಂದಿರಾನಗರ ಕ್ಲಬ್ ಹಿಂಭಾಗ, ಎಚ್.ಎ.ಎಲ್. 2ನೇ ಹಂತ. ದೂರವಾಣಿ – 080– 22945169, 2294 5163.</p>.<p><strong>ನೈರುತ್ಯ–2:</strong> ಕತ್ರಿಗುಪ್ಪೆ, ಹೊಸಕೆರೆಹಳ್ಳಿ, ದೇವಗಿರಿ-1, ಇಟ್ಟಮಡು. ಕಚೇರಿ ಗಳು: ನೆಲಮಹಡಿ, 1ನೇ ಮುಖ್ಯ ರಸ್ತೆ, ಬನಶಂಕರಿ 3ನೇ ಹಂತ. ದೂರವಾಣಿ– 080– 2294 5196, 2294 5144.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಜಲಮಂಡಳಿಯು ಇದೇ 13ರಂದು ಬೆಳಿಗ್ಗೆ 9.30 ನೀರಿನ ಅದಾಲತ್ ನಡೆಸುತ್ತಿದೆ. ನೀರಿನ ಬಿಲ್ಲು, ನೀರು ಮತ್ತು ಒಳಚರಂಡಿ ಸಂಪರ್ಕ ಕಲ್ಪಿಸುವಲ್ಲಿನ ವಿಳಂಬ, ಗೃಹ ಬಳಕೆಯಿಂದ ಗೃಹೇತರ ಬಳಕೆ ಪರಿವರ್ತನೆ ವಿಳಂಬ ಮತ್ತಿತರ ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ಗ್ರಾಹಕರು ಅಧಿಕಾರಿಗಳ ಗಮನಕ್ಕೆ ತರಬಹುದು.</p>.<p><strong>ಪಶ್ಚಿಮ –2 ಉಪವಿಭಾಗ:</strong> ನಾಗರಭಾವಿ, ಅನ್ನಪೂರ್ಣೇಶ್ವರಿನಗರ, ಸರ್.ಎಂ.ವಿ. ಲೇಔಟ್, ಮೂಡಲಪಾಳ್ಯ ಸೇವಾ ಠಾಣೆ ವ್ಯಾಪ್ತಿಯ ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ನಂ.5, ಹೊರವರ್ತುಲ ರಸ್ತೆ, ನಾಗರಭಾವಿ ಕಚೇರಿ ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 080– 2349 1123, 2321 2181.</p>.<p><strong>ಆಗ್ನೇಯ–2 ಉಪವಿಭಾಗ:</strong> ಜೀವನ್ ಬಿಮಾನಗರ, ಎಚ್.ಎ.ಎಲ್, 2ನೇ ಹಂತ, ಇಂದಿರಾನಗರ, ಬೈಯಪ್ಪನಹಳ್ಳಿ, ಸದಾನಂದನಗರ: <strong>ಅದಾಲತ್ ನಡೆಯುವ ಕಚೇರಿಗಳು:</strong> 10ನೇ ಮುಖ್ಯ ರಸ್ತೆ, 7ನೇ ಅಡ್ಡರಸ್ತೆ, ಇಂದಿರಾನಗರ ಕ್ಲಬ್ ಹಿಂಭಾಗ, ಎಚ್.ಎ.ಎಲ್. 2ನೇ ಹಂತ. ದೂರವಾಣಿ – 080– 22945169, 2294 5163.</p>.<p><strong>ನೈರುತ್ಯ–2:</strong> ಕತ್ರಿಗುಪ್ಪೆ, ಹೊಸಕೆರೆಹಳ್ಳಿ, ದೇವಗಿರಿ-1, ಇಟ್ಟಮಡು. ಕಚೇರಿ ಗಳು: ನೆಲಮಹಡಿ, 1ನೇ ಮುಖ್ಯ ರಸ್ತೆ, ಬನಶಂಕರಿ 3ನೇ ಹಂತ. ದೂರವಾಣಿ– 080– 2294 5196, 2294 5144.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>