‘ಪಾರ್ಶ್ವವಾಯು ಆದಾಗ ಸಮಯಪ್ರಜ್ಞೆ ಬಹಳ ಮುಖ್ಯ. ಆರೈಕೆ ಹಾಗೂ ಸರಿಯಾದ ಸಮಯಕ್ಕೆ, ಸಮರ್ಪಕವಾದ ಚಿಕಿತ್ಸೆ ಸಿಕ್ಕರೆ ವ್ಯಕ್ತಿ ಬೇಗ ಗುಣಮುಖವಾಗಲು ಸಾಧ್ಯ. ಮಧುಮೇಹ, ಧೂಮಪಾನ, ಮದ್ಯಪಾನ, ಕಳಪೆ ಆಹಾರ ಪದ್ಧತಿ, ಕಡಿಮೆ ದೈಹಿಕ ಚಟುವಟಿಕೆ, ಒತ್ತಡ, ಖಿನ್ನತೆ ವಿವಿಧ ಕಾರಣಗಳಿಂದ ಪಾರ್ಶ್ವವಾಯು ಸಂಭವಿಸುತ್ತಿದೆ’ ಎಂದು ಹೇಳಿದೆ.