ಜಂಟಿ ಕಾರ್ಯದರ್ಶಿ ಅನುರಾಗ್ ಬಾಜಪೇಯ್ ಮತ್ತು ರಕ್ಷಣಾ ಪ್ರದರ್ಶನ ಸಂಸ್ಥೆಯ ಸಿಇಒ ಸಿ.ಡಿ. ಅಚಲ್ ಮಲ್ಹೋತ್ರಾ, ಎಚ್ಎಎಲ್ ಮುಖ್ಯ ವ್ಯವಸ್ಥಾಪಕ ನಿರ್ದೇಶಕ ಸಿ.ಬಿ. ಅನಂತಕೃಷ್ಣನ್ ಒಳಗೊಂಡ ರಕ್ಷಣಾ ಸಚಿವಾಲಯದ ತಂಡವು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಅವರನ್ನು ಭೇಟಿ ಮಾಡಿದರು.