‘ಪ್ರಧಾನ ಮಂತ್ರಿ ಹಾಗೂ ರಾಷ್ಟ್ರ–ಅಂತರರಾಷ್ಟ್ರೀಯ ಗಣ್ಯರು ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಅವರೆಲ್ಲರ ವಾಹನಗಳ ಸಂಚಾರಕ್ಕೆ ಅನುಕೂಲ ಕಲ್ಪಿಸಲು ಈ ತೀರ್ಮಾನ ಕೈಗೊಳ್ಳಲಾಗಿದೆ. ಮೇಲ್ಸೇತುವೆಯಲ್ಲಿ ಸಂಚರಿಸುವ ವಾಹನಗಳು, ಹೆಣ್ಣೂರು ವೃತ್ತದಿಂದ ಪರ್ಯಾಯ ರಸ್ತೆ ಮೂಲಕ ವಿಮಾನ ನಿಲ್ದಾಣದತ್ತ ಹೋಗಬಹುದು’ ಎಂದು ತಿಳಿಸಿದ್ದಾರೆ.