‘ಕೊಲ್ಲಿ ರಾಷ್ಟ್ರಗಳಲ್ಲಿ ಅದರಲ್ಲೂ ಸೌದಿ ಅರೇಬಿಯಾದಲ್ಲಿ ಉದ್ಯೋಗ ನೀತಿಯಲ್ಲಿ ಬದಲಾವಣೆ ಆಗಿರುವುದರಿಂದ ಅಲ್ಲಿ ನೆಲೆಸಿರುವ ಅನಿವಾಸಿ ಭಾರತೀಯರು ಅತಂತ್ರ ಸ್ಥಿತಿಗೆ ತಲುಪಿದ್ದಾರೆ. ಸೌದಿ ಅರೇಬಿಯಾಗೆ ಪ್ರವಾಸ ಮಾಡಿ, ಅಲ್ಲಿರುವ ಭಾರತೀಯ ಸಮಸ್ಯೆಗಳನ್ನು ಅರಿತುಕೊಂಡು ಬಂದಿದ್ದೇನೆ. ವಾಪಾಸ್ ಬರುವವರಿಗೆ ಬಡ್ಡಿ ರಹಿತ ಸಾಲ, ಕೈಗಾರಿಕೆ ಸ್ಥಾಪನೆಗೆ ಭೂಮಿ, ಕಾರ್ಮಿಕರಿಗೆ ವಸತಿ ನೀಡಬೇಕೆಂದು ಮನವಿ ಮಾಡಿದ್ದಾರೆ’ ಎಂದು ಹೇಳಿದರು.