ಕೊಡಗು, ಮೈಸೂರು, ಮಂಡ್ಯ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ರಾಮನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಕೃಷಿ ಅರಣ್ಯ ಯೋಜನೆಗಳ ಕುರಿತು ರಾಜ್ಯ ಸರ್ಕಾರ ಹಾಗೂ ಈಶಾ ಔಟ್ರೀಚ್ ಸಹಭಾಗಿತ್ವದಲ್ಲಿ ಕೆಲಸ ಮಾಡಲಿವೆ. ರಾಜ್ಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್ ಮತ್ತು ಈಶಾ ಔಟ್ರೀಚ್ ಯೋಜನಾ ನಿರ್ದೇಶಕ ಅಂಬರೀಷ್ ಮಂಗಳವಾರ ಒಪ್ಪಂದಕ್ಕೆ ಸಹಿ
ಹಾಕಿದರು.