‘ಕೆಲಸದ ಅವಧಿ ದಿನಕ್ಕೆ 8 ಗಂಟೆ, ಕನಿಷ್ಠ ವೇತನ, ಪಿಂಚಣಿ ಮತ್ತು ಆರೋಗ್ಯ ಸೌಲಭ್ಯಗಳನ್ನು ತೆಗೆದು ಹಾಕಿರುವುದು ಕಾರ್ಮಿಕ ವಿರೋಧಿನೀತಿಯಾಗಿದೆ. 150 ವರ್ಷಗಳ ಹೋರಾಟದ ಫಲವಾಗಿ ಪಡೆದುಕೊಂಡಿರುವ ಹಕ್ಕುಗಳನ್ನು ಕಸಿದುಕೊಳ್ಳಲು ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರಕ್ಕೆ ಯಾವ ಹಕ್ಕಿದೆ’ ಎಂದು ಎಐಸಿಸಿಟಿಯು ಪ್ರಶ್ನಿಸಿದೆ.