'ಕೋವಿಡ್-19 ಸಂಕಷ್ಟದ ನಡುವೆಯೂ ಸೋಂಕು ತಡೆಯುವ ಉದ್ದೇಶದಿಂದ ಸ್ವಚ್ಛತಾ ಕಾರ್ಯಗಳಲ್ಲಿ ನಿರತರಾಗಿರುವ ಪೌರಕಾರ್ಮಿಕರಿಗೆ ಅಗತ್ಯ ಸುರಕ್ಷಾ ಸಾಮಗ್ರಿಗಳಿಲ್ಲ. ಜೀವ ಭದ್ರತೆಯೂ ಇಲ್ಲ. ನಗರದಲ್ಲಿ 23 ಮಂದಿಗೆ ಸೋಂಕು ತಗುಲಿರುವುದು ಇದಕ್ಕೆ ಸಾಕ್ಷಿ' ಎಂದು ಸಂಘಟನೆ ಬೆಂಗಳೂರು ನಗರ ಜಿಲ್ಲಾ ಸಮಿತಿ ಕಾರ್ಯದರ್ಶಿ ಎ.ಶಾಂತಾ ದೂರಿದ್ದಾರೆ.