ಸಾಮಾನ್ಯವಾಗಿ ಈ ದರ ₹4,480 ಇರುತ್ತಿತ್ತು. ಏರಿಕೆಯನ್ನು ಖಂಡಿಸಿ ಟ್ವೀಟ್ ಮಾಡಿರುವ ಹಲವರು, ‘ಮಂಗಳೂರಿನಲ್ಲಿ ಪ್ರವಾಹ ಸ್ಥಿತಿ ಇದೆ. ಜನರು ಕಷ್ಟದಲ್ಲಿ ಸಿಲುಕಿದ್ದು, ಅವರನ್ನು ರಕ್ಷಿಸಲೆಂದು ಹಲವರು ಬೆಂಗಳೂರಿನಿಂದ ಹೋಗುತ್ತಿದ್ದಾರೆ. ಇದೇ ಸಂದರ್ಭದಲ್ಲೇ ವಿಮಾನದ ದರ ಏರಿಕೆ ಮಾಡಿರುವುದು ಖಂಡನೀಯ’ ಎಂದು ಟೀಕಿಸಿದ್ದಾರೆ.