<p><strong>ಬೆಂಗಳೂರು</strong>: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಬೆಂಗಳೂರಿಗೆ ಭೇಟಿ ನೀಡಿದ್ದ ವೇಳೆ ರಾಮೇಶ್ವರಂ ಕೆಫೆಯಲ್ಲಿ ದೋಸೆ ಸವಿದಿದ್ದಾರೆ. </p><p>ಇದರ ಫೋಟೊಗಳನ್ನು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಹಂಚಿಕೊಂಡಿದ್ದಾರೆ. ‘ಕರ್ನಾಟಕದ ನೆನಪು, ಹಳೆಯ ಬಂಧ, ಧನ್ಯವಾದಗಳು ಬೆಂಗಳೂರು!’ ಎಂದು ಒಕ್ಕಣೆಯಲ್ಲಿ ಬರೆದುಕೊಂಡಿದ್ದಾರೆ.</p>.<p>ಬೆಂಗಳೂರಿಗೆ ಭೇಟಿ ನೀಡಿದ್ದ ವೇಳೆ ಅಖಿಲೇಶ್, <a href="https://www.prajavani.net/news/karnataka-news/akhilesh-yadav-supports-friends-in-crisis-3634207">ಗೃಹ ಸಚಿವ ಜಿ. ಪರಮೇಶ್ವರ </a>ಅವರ ಸದಾಶಿವನಗರದಲ್ಲಿರುವ ಮನೆಗೆ ಭೇಟಿ ನೀಡಿದ್ದರು. ಸಂಬಂಧಿಯೊಬ್ಬರ ಮನೆಗೆ ಬಂದಿದ್ದ ಅಖಿಲೇಶ್ ಪರಮೇಶ್ವರ ಅವರ ಭೇಟಿ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿ, ‘ಇದು ಸೌಜನ್ಯ ಮತ್ತು ಶಿಷ್ಟಾಚಾರದ ಭೇಟಿ ಅಷ್ಟೇ’ ಎಂದಿದ್ದರು.</p><p>ಈ ಬಗ್ಗೆ ನ.15ರಂದು ಪರಮೇಶ್ವರ ಅವರು ಫೋಟೊ ಹಂಚಿಕೊಂಡಿದ್ದಾರೆ.ರಾಮೇಶ್ವರಂ ಕೆಫೆ</p>.ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಪಾಕಿಸ್ತಾನಕ್ಕೆ ಪರಾರಿಯಾದ ಆರೋಪಿ.ರಾಮೇಶ್ವರಂ ಕೆಫೆ ಸ್ಫೋಟ: ನಾಲ್ವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ ಎನ್ಐಎ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಬೆಂಗಳೂರಿಗೆ ಭೇಟಿ ನೀಡಿದ್ದ ವೇಳೆ ರಾಮೇಶ್ವರಂ ಕೆಫೆಯಲ್ಲಿ ದೋಸೆ ಸವಿದಿದ್ದಾರೆ. </p><p>ಇದರ ಫೋಟೊಗಳನ್ನು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಹಂಚಿಕೊಂಡಿದ್ದಾರೆ. ‘ಕರ್ನಾಟಕದ ನೆನಪು, ಹಳೆಯ ಬಂಧ, ಧನ್ಯವಾದಗಳು ಬೆಂಗಳೂರು!’ ಎಂದು ಒಕ್ಕಣೆಯಲ್ಲಿ ಬರೆದುಕೊಂಡಿದ್ದಾರೆ.</p>.<p>ಬೆಂಗಳೂರಿಗೆ ಭೇಟಿ ನೀಡಿದ್ದ ವೇಳೆ ಅಖಿಲೇಶ್, <a href="https://www.prajavani.net/news/karnataka-news/akhilesh-yadav-supports-friends-in-crisis-3634207">ಗೃಹ ಸಚಿವ ಜಿ. ಪರಮೇಶ್ವರ </a>ಅವರ ಸದಾಶಿವನಗರದಲ್ಲಿರುವ ಮನೆಗೆ ಭೇಟಿ ನೀಡಿದ್ದರು. ಸಂಬಂಧಿಯೊಬ್ಬರ ಮನೆಗೆ ಬಂದಿದ್ದ ಅಖಿಲೇಶ್ ಪರಮೇಶ್ವರ ಅವರ ಭೇಟಿ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿ, ‘ಇದು ಸೌಜನ್ಯ ಮತ್ತು ಶಿಷ್ಟಾಚಾರದ ಭೇಟಿ ಅಷ್ಟೇ’ ಎಂದಿದ್ದರು.</p><p>ಈ ಬಗ್ಗೆ ನ.15ರಂದು ಪರಮೇಶ್ವರ ಅವರು ಫೋಟೊ ಹಂಚಿಕೊಂಡಿದ್ದಾರೆ.ರಾಮೇಶ್ವರಂ ಕೆಫೆ</p>.ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಪಾಕಿಸ್ತಾನಕ್ಕೆ ಪರಾರಿಯಾದ ಆರೋಪಿ.ರಾಮೇಶ್ವರಂ ಕೆಫೆ ಸ್ಫೋಟ: ನಾಲ್ವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ ಎನ್ಐಎ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>