‘ಎರಡು ದಿನಗಳ ಈ ಉತ್ಸವದಲ್ಲಿ ಸಂಸದ ಶಶಿ ತರೂರು, ಪತ್ರಕರ್ತ ರಾಜದೀಪ್ ಸರದೇಸಾಯಿ, ಸಾಹಿತಿಗಳಾದ ಅನಿತಾ ನಯ್ಯರ್, ಪ್ರತಿಭಾ ನಂದಕುಮಾರ್, ಮಮತಾ ಸಾಗರ, ವಸುಧೇಂದ್ರ ಹಾಗೂ ಗಾಯಕಿ ಉಷಾ ಉತ್ತುಪ್ ಮತ್ತು ಸ್ಟ್ಯಾಂಡ್ ಅಪ್ ಕಾಮಿಡಿ ಕೆನ್ನಿ ಸೆಬಾಸ್ಟಿಯನ್ ಸೇರಿದಂತೆ ಹಲವು ಪ್ರಮುಖರು ಪಾಲ್ಗೊಳ್ಳಲಿದ್ದಾರೆ’ ಎಂದು ವಿಶ್ವವಿದ್ಯಾಲಯದ ಸಮಕುಲಾಧಿಪಾತಿ ಅಭಯ್ ಜಿ. ಚೆಬ್ಬಿ ಶುಕ್ರವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.