ವಿಚಾರಣೆ ವೇಳೆ ಅಲೋಕ್ ಕುಮಾರ್ ಪರ ವಕೀಲರು ನ್ಯಾಯಪೀಠಕ್ಕೆ ಮೆಮೊ (ಜ್ಞಾಪನಾ ಪತ್ರ) ಸಲ್ಲಿಸಿ ಅರ್ಜಿ ಹಿಂಪಡೆಯುತ್ತಿರುವುದಾಗಿ ತಿಳಿಸಿದರು. ಹಿಂಪಡೆಯಲು ಯಾವುದೇ ಕಾರಣ ತಿಳಿಸಿಲ್ಲ. ಆಲೋಕ್ ಕುಮಾರ್ ಅವರನ್ನು 2019ರ ಜೂನ್ 17ರಂದು ಬೆಂಗಳೂರು ಆಯುಕ್ತರನ್ನಾಗಿ ನೇಮಕ ಮಾಡಲಾಗಿತ್ತು. ಇದೇ 3 ರಂದು ರಾಜ್ಯ ಪೊಲೀಸ್ ಮೀಸಲು ಪಡೆ (ಕೆಎಸ್ಆರ್ಪಿ) ಎಡಿಜಿಪಿ ಸ್ಥಾನಕ್ಕೆ ವರ್ಗಾವಣೆ ಮಾಡಲಾಗಿತ್ತು.