ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಕೌಶಲಾಭಿವೃದ್ಧಿ, ಉದ್ಯಮಶೀಲತೆ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಖಾತೆಯ ರಾಜ್ಯ ಸಚಿವ ಎಂ. ರಾಜೀವ್ ಚಂದ್ರಶೇಖರ್, ಸಂಸದರಾದ ಡಿ.ವಿ. ಸದಾನಂದಗೌಡ, ಸುಮಲತಾ ಅಂಬರೀಷ್, ಸಚಿವ ಕೆ. ಗೋಪಾಲಯ್ಯ, ಅಂಬರೀಷ್ ಪ್ರತಿಷ್ಠಾನದ ಸದಸ್ಯ, ನಟ ಅಭಿಷೇಕ್ ಅಂಬರೀಷ್ ಭಾಗವಹಿಸಲಿದ್ದಾರೆ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಬಾಮ ಹರೀಶ್ ತಿಳಿಸಿದ್ದಾರೆ.