ಲೇಖನದ ವಿಷಯಗಳು
ಅಂಬೇಡ್ಕರ್ ಚಿಂತನೆಗಳು ಹಾಗೂ ಸಾಮಾಜಿಕ ನ್ಯಾಯ, ಆರ್ಥಿಕ ವ್ಯವಸ್ಥೆ, ಕೃಷಿ, ವಾಣಿಜ್ಯ ವ್ಯವಹಾರ, ಯುವಜನತೆ, ಶಿಕ್ಷಣ, ಸಂವಿಧಾನ, ರಾಜಕೀಯ ವ್ಯವಸ್ಥೆ, ಮೀಸಲಾತಿ, ಸ್ತ್ರೀ ಸಬಲೀಕರಣ, ಅಧ್ಯಾತ್ಮ. ಈ ವಿಷಯಗಳಲ್ಲಿ ಒಂದನ್ನು ಆಯ್ಕೆ ಮಾಡಿಕೊಂಡು ಲೇಖನ ಸಿದ್ಧಪಡಿಸಿ ಕಳುಹಿಸಬೇಕು ಎಂದು ಅಂಬೇಡ್ಕರ್ ಅಧ್ಯಯನ ಕೇಂದ್ರದ ಸಂಚಾಲಕ ಸತ್ಯಮಂಗಲ ಮಹಾದೇವ, ಪ್ರಾಂಶುಪಾಲ ಎನ್.ಎಸ್. ಸತೀಶ್ ತಿಳಿಸಿದ್ದಾರೆ.