<p><strong>ಕೆ.ಆರ್.ಪುರ:</strong> ಭಾರತ ದೇಶದ ಸಂವಿಧಾನವು ಶೋಷಿತರ, ದಿನ ದಲಿತರ, ತುಳಿತಕ್ಕೆ ಒಳಗಾದವರ ಪರವಾಗಿ ಇರುವಂತಹ ಪವಿತ್ರ ಗ್ರಂಥ. ಅದನ್ನು ನೀಡಿದವರು ಅಂಬೇಡ್ಕರ್ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಕೆ. ಮೋಹನ್ ಹೇಳಿದರು.</p>.<p>ಕೆ.ಆರ್.ಪುರ ಸಮೀಪದ ಹೊರಮಾವು ಜಯಂತಿನಗರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಮಹಾ ಪರಿನಿರ್ವಾಣ ದಿನದ ಅಂಗವಾಗಿ ಅಂಬೇಡ್ಕರ್ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.</p>.<p>ನಿರಂತರ ಶೋಷಣೆಗೆ ಒಳಗಾಗಿರುವ ಜನರು ತಮ್ಮ ಹಕ್ಕುಗಳನ್ನು ಪಡೆಯಲು ಸಂವಿಧಾನ ಮೂಲಧಾರವಾಗಿದೆ. ಸಂವಿಧಾನ ಉಳಿಸಲು ಹೋರಾಟ ಅನಿವಾರ್ಯ ಎಂದರು.</p>.<p>ಕಾಂಗ್ರೆಸ್ ಮುಖಂಡ ಅಗರ ಪ್ರಕಾಶ್, ಬ್ಲಾಕ್ ಅಧ್ಯಕ್ಷ ಸಿ.ವೆಂಕಟೇಶ್, ಮುಖಂಡರಾದ ಅಗರ ಪ್ರಕಾಶ್, ನಂಜಪ್ಪ, ಮುನಿರಾಜು, ಪ್ರಸನ್ನ, ಸೆಬಾಸ್ಟಿನ್, ಸವಿತಾ, ಸುನೀಲ್ ಇದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆ.ಆರ್.ಪುರ:</strong> ಭಾರತ ದೇಶದ ಸಂವಿಧಾನವು ಶೋಷಿತರ, ದಿನ ದಲಿತರ, ತುಳಿತಕ್ಕೆ ಒಳಗಾದವರ ಪರವಾಗಿ ಇರುವಂತಹ ಪವಿತ್ರ ಗ್ರಂಥ. ಅದನ್ನು ನೀಡಿದವರು ಅಂಬೇಡ್ಕರ್ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಕೆ. ಮೋಹನ್ ಹೇಳಿದರು.</p>.<p>ಕೆ.ಆರ್.ಪುರ ಸಮೀಪದ ಹೊರಮಾವು ಜಯಂತಿನಗರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಮಹಾ ಪರಿನಿರ್ವಾಣ ದಿನದ ಅಂಗವಾಗಿ ಅಂಬೇಡ್ಕರ್ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.</p>.<p>ನಿರಂತರ ಶೋಷಣೆಗೆ ಒಳಗಾಗಿರುವ ಜನರು ತಮ್ಮ ಹಕ್ಕುಗಳನ್ನು ಪಡೆಯಲು ಸಂವಿಧಾನ ಮೂಲಧಾರವಾಗಿದೆ. ಸಂವಿಧಾನ ಉಳಿಸಲು ಹೋರಾಟ ಅನಿವಾರ್ಯ ಎಂದರು.</p>.<p>ಕಾಂಗ್ರೆಸ್ ಮುಖಂಡ ಅಗರ ಪ್ರಕಾಶ್, ಬ್ಲಾಕ್ ಅಧ್ಯಕ್ಷ ಸಿ.ವೆಂಕಟೇಶ್, ಮುಖಂಡರಾದ ಅಗರ ಪ್ರಕಾಶ್, ನಂಜಪ್ಪ, ಮುನಿರಾಜು, ಪ್ರಸನ್ನ, ಸೆಬಾಸ್ಟಿನ್, ಸವಿತಾ, ಸುನೀಲ್ ಇದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>