‘ಅಂಬೇಡ್ಕರ್ ಶೋಷಿತ ಸಮುದಾಯದ ಧನಿಯಾಗಿದ್ದರು. ಅವರ ಏಳಿಗೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟರು. ಅವರ ಕೆಲಸಗಳು ನಮ್ಮೆಲ್ಲರಿಗೂ ಆದರ್ಶ. ನಾವೆಲ್ಲ ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವದ ಭಾವನೆಗಳನ್ನು ಎತ್ತಿಹಿಡಿಯಬೇಕು. ಜೊತೆಗೆ ಅವುಗಳನ್ನು ಮೈಗೂಡಿಸಿಕೊಳ್ಳಬೇಕು. ಹಾಗಾದಾಗ ಮಾತ್ರ ಅಂಬೇಡ್ಕರ್ ಕಂಡ ಪ್ರಜಾಪ್ರಭುತ್ವದ ಕನಸು ನನಸಾಗಿಸಲು ಸಾಧ್ಯ’ ಎಂದರು.