<p><strong>ಯಲಹಂಕ:</strong> ‘ದೀನದಲಿತರಿಗೆ ಸೇರಿದ ಹಲವಾರು ಮಹಾಪುರುಷರು ಮಹಾನ್ ಗ್ರಂಥಗಳನ್ನು ರಚಿಸುವ ಮೂಲಕ ದೇಶಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಶ್ವವಿದ್ಯಾಲಯದ ಕುಲಪತಿ ಡಾ.ಎಚ್.ಡಿ.ನಾರಾಯಣಸ್ವಾಮಿ ಹೇಳಿದರು.</p>.<p>ವಿಶ್ವವಿದ್ಯಾಲಯದ ಪರಿಶಿಷ್ಟ ಜಾತಿ ಮತ್ತು ಪಂಗಡ ಬೋಧಕೇತರ ನೌಕರರ ಸಂಘದ ಆಶ್ರಯದಲ್ಲಿ ಹೆಬ್ಬಾಳದ ಹೈನುವಿಜ್ಞಾನ ಮಹಾವಿದ್ಯಾಲಯದ ಆವರಣದಲ್ಲಿ ಆಯೋಜಿಸಿದ್ದ ಅಂಬೇಡ್ಕರ್ ಅವರ 128ನೇ ಜಯಂತಿ ಸಮಾರಂಭದಲ್ಲಿ ಮಾತನಾಡಿದರು.</p>.<p>ಪ್ರಜಾವಿಮೋಚನಾ ಚಳವಳಿ (ಸ್ವಾಭಿಮಾನ) ರಾಜ್ಯ ಘಟಕದ ಅಧ್ಯಕ್ಷ ಮುನಿ ಆಂಜಿನಪ್ಪ ಮಾತನಾಡಿದರು.</p>.<p>ಶಾಸಕ ಬೈರತಿ ಸುರೇಶ್, ಬಿಬಿಎಂಪಿ ಸದಸ್ಯ ಎಂ.ಆನಂದಕುಮಾರ್, ಪರಿಶಿಷ್ಟ ಜಾತಿ ಮತ್ತು ಪಂಗಡ ಬೋಧಕೇತರ ನೌಕರರ ಸಂಘದ ಪದಾಧಿಕಾರಿಗಳಾದ ಕೆ.ಎಲ್.ಸುರೇಶ್, ರಾಮಪ್ಪ ಎಚ್.ಕೊರವಾರ್, ಎನ್.ಎಂ.ಶ್ರೀನಿವಾಸಮೂರ್ತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಹಂಕ:</strong> ‘ದೀನದಲಿತರಿಗೆ ಸೇರಿದ ಹಲವಾರು ಮಹಾಪುರುಷರು ಮಹಾನ್ ಗ್ರಂಥಗಳನ್ನು ರಚಿಸುವ ಮೂಲಕ ದೇಶಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಶ್ವವಿದ್ಯಾಲಯದ ಕುಲಪತಿ ಡಾ.ಎಚ್.ಡಿ.ನಾರಾಯಣಸ್ವಾಮಿ ಹೇಳಿದರು.</p>.<p>ವಿಶ್ವವಿದ್ಯಾಲಯದ ಪರಿಶಿಷ್ಟ ಜಾತಿ ಮತ್ತು ಪಂಗಡ ಬೋಧಕೇತರ ನೌಕರರ ಸಂಘದ ಆಶ್ರಯದಲ್ಲಿ ಹೆಬ್ಬಾಳದ ಹೈನುವಿಜ್ಞಾನ ಮಹಾವಿದ್ಯಾಲಯದ ಆವರಣದಲ್ಲಿ ಆಯೋಜಿಸಿದ್ದ ಅಂಬೇಡ್ಕರ್ ಅವರ 128ನೇ ಜಯಂತಿ ಸಮಾರಂಭದಲ್ಲಿ ಮಾತನಾಡಿದರು.</p>.<p>ಪ್ರಜಾವಿಮೋಚನಾ ಚಳವಳಿ (ಸ್ವಾಭಿಮಾನ) ರಾಜ್ಯ ಘಟಕದ ಅಧ್ಯಕ್ಷ ಮುನಿ ಆಂಜಿನಪ್ಪ ಮಾತನಾಡಿದರು.</p>.<p>ಶಾಸಕ ಬೈರತಿ ಸುರೇಶ್, ಬಿಬಿಎಂಪಿ ಸದಸ್ಯ ಎಂ.ಆನಂದಕುಮಾರ್, ಪರಿಶಿಷ್ಟ ಜಾತಿ ಮತ್ತು ಪಂಗಡ ಬೋಧಕೇತರ ನೌಕರರ ಸಂಘದ ಪದಾಧಿಕಾರಿಗಳಾದ ಕೆ.ಎಲ್.ಸುರೇಶ್, ರಾಮಪ್ಪ ಎಚ್.ಕೊರವಾರ್, ಎನ್.ಎಂ.ಶ್ರೀನಿವಾಸಮೂರ್ತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>