ಅಬಕಾರಿ ಇಲಾಖೆ ನಗರದಲ್ಲಿ ಭಾನುವಾರ ಹಮ್ಮಿಕೊಂಡಡಾ.ಬಿ.ಆರ್. ಅಂಬೇಡ್ಕರ್ ಹಾಗೂ ಬಸವೇಶ್ವರ ಜಯಂತೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ‘ಭಾರತಕ್ಕೆ ಭಯೋತ್ಪಾದನೆ, ಮೂಲಭೂತವಾದ, ಕೋಮುವಾದ, ಅಪರಾಧೀಕರಣ, ಭ್ರಷ್ಟಾಚಾರ, ಅತಿಯಾದ ವ್ಯಾಪಾರೀಕರಣ, ಸಾಂಸ್ಕೃತಿಕ ದಿವಾಳಿತನ ಸವಾಲುಗಳಾಗಿವೆ. ಪ್ರಜಾಪ್ರಭುತ್ವದ ಉಳಿವಿಗೆ ಸಂವಿಧಾನ ಅವಶ್ಯಕ. ಇಲ್ಲವಾದರೆ ಅರಾಜಕತೆ, ಕೋಮುವಾದ ರಾರಾಜಿಸುತ್ತದೆ’ ಎಂದು ಹೇಳಿದರು.