‘ಕೆಲವು ರಾಷ್ಟ್ರಗಳ ಆರ್ಥಿಕ ಸ್ಥಿತಿ ಸಂಪೂರ್ಣ ನಾಶವಾಗಿದೆ. ಬಹಳಷ್ಟು ಬ್ಯಾಂಕುಗಳು ದಿವಾಳಿಯಾಗಿವೆ. ಅಕ್ಕ–ಪಕ್ಕದ ದೇಶಗಳಲ್ಲಿ ಬದುಕು ಮತ್ತು ಆಹಾರಕ್ಕಾಗಿ ಹಾಹಾಕಾರ ಇದೆ. ನಾಳಿನ ಬಗ್ಗೆ ಕನಸುಗಳೇ ಇಲ್ಲದಂತಾಗಿವೆ. ಈ ಸಂದರ್ಭದಲ್ಲಿ ಭಾರತದ ಆರ್ಥಿಕ ಸ್ಥಿತಿಯನ್ನು ನೋಡಿದರೆ ಸಮಾಧಾನ ಎನಿಸುತ್ತದೆ. ಇದಕ್ಕೆ ಅಂಬೇಡ್ಕರ್ ನೀಡಿದ ಕೊಡುಗೆಯೇ ಕಾರಣ’ ಎಂದರು.