ಕೋವಿಡ್ ಬಿಕ್ಕಟ್ಟಿನ ಸಮಯದಲ್ಲಿ ಆರೋಗ್ಯ ಕ್ಷೇತ್ರ ಬಲಪಡಿಸುವ ನಿಟ್ಟಿನಲ್ಲಿ ಎಂ.ಜಿ.ಮೋಟರ್ ಇಂಡಿಯಾ ಸಂಸ್ಥೆಯು ಹಲವು ಕೊಡುಗೆಗಳನ್ನು ನೀಡುತ್ತಾ ಬಂದಿದೆ. ಕೆಜಿಎಫ್ನ ನಿವಾಸಿಗಳು ಆಂಬುಲೆನ್ಸ್ ಇಲ್ಲದೆ ಪರದಾಡುತ್ತಿದ್ದುದ್ದನ್ನು ಮನಗಂಡಿದ್ದ ಜೀವನ್ ಜ್ಯೋತಿ ಟ್ರಸ್ಟ್, ಆಂಬುಲೆನ್ಸ್ಗಾಗಿಎಂ.ಜಿ.ಮೋಟರ್ ಬಳಿ ಮನವಿ ಮಾಡಿತ್ತು. ಇದಕ್ಕೆ ಸಂಸ್ಥೆಯು ಸಕಾರಾತ್ಮಕವಾಗಿ ಸ್ಪಂದಿಸಿದೆ.