‘ತಪಾಸಣೆ ನೆಪದಲ್ಲಿ ಪೊಲೀಸರು ಅನಗತ್ಯವಾಗಿ ಮೊಬೈಲ್ ಕಸಿದುಕೊಳ್ಳುತ್ತಿದ್ದಾರೆ. ವಿನಾಕಾರಣ ಪ್ರಶ್ನೆಗಳನ್ನು ಕೇಳಿ ಜನರಿಗೆ ತೊಂದರೆ ನೀಡುತ್ತಿದ್ದಾರೆ’ ಎಂಬುದಾಗಿ ನಿಖಿಲ್ ಎಂಬುವರು ಟ್ವೀಟ್
ಮಾಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಕಮಲ್ ಪಂತ್, ‘ನಿರ್ದಿಷ್ಟ ಘಟನೆ ಬಗ್ಗೆ ಮಾಹಿತಿ ನೀಡಿ, ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುತ್ತೇನೆ’ ಎಂದಿದ್ದಾರೆ.