‘ಭಾನುವಾರವೂ ಪತ್ನಿ ಜಯಶ್ರೀ ಜೊತೆ ಜಗಳ ತೆಗೆದಿದ್ದ ಆರೋಪಿ, ಮದ್ಯ ಖರೀದಿಗೆ ಹಣ ನೀಡುವಂತೆ ಪೀಡಿಸಿದ್ದ. ತಮ್ಮ ಬಳಿ ಹಣವಿಲ್ಲವೆಂದು ಪತ್ನಿ ಹೇಳಿದ್ದರು. ಕೋಪಗೊಂಡಿದ್ದ ಆರೋಪಿ, ಚಾಕುವಿನಿಂದ ಇರಿದಿದ್ದ. ರಕ್ಷಣೆಗೆ ಹೋಗಿದ್ದ ಸ್ಥಳೀಯರು, ಜಯಶ್ರೀ ಅವರನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ಅವರ ಹೇಳಿಕೆ ಆಧರಿಸಿ ಪ್ರಕರಣ ದಾಖಲಿಸಿಕೊಂಡು ನಾಗರಾಜ್ನನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ಹೇಳಿದರು.