<p><strong>ಬೆಂಗಳೂರು:</strong> ವೇದಾಂತ ಭಾರತಿ ಇದೇ 18 ರಂದು ಹಮ್ಮಿಕೊಂಡಿರುವ ‘ವಿವೇಕ ದೀಪಿನೀ’ ಮಹಾ ಸಮರ್ಪಣೆ ಕಾರ್ಯಕ್ರಮದಲ್ಲಿ ಕೇಂದ್ರ ಗೃಹಸಚಿವ ಅಮಿತ್ ಶಾ ಭಾಗವಹಿಸಲಿದ್ದಾರೆ.</p>.<p>ಅಂದು ಮಧ್ಯಾಹ್ನ 12.30 ರಿಂದ 3 ಗಂಟೆಯವರೆಗೆ ಅರಮನೆ ಆವರಣದ ಶ್ರೀಕೃಷ್ಣ ವಿಹಾರದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಶಂಕರಾಚಾರ್ಯ ವಿರಚಿತ ಪ್ರಶ್ನೋತ್ತರ ರತ್ನಮಾಲಿಕೆಯ ಸಂಗ್ರಹವಾಗಿರುವ ವಿವೇಕ ದೀಪೀನಿಯನ್ನು ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯ ಶಾಲ ಮಕ್ಕಳಿಂದ ಸ್ತೋತ್ರ ಸಮರ್ಪಣೆ ನಡೆಯುತ್ತದೆ ಎಂದು ವೇದಾಂತ ಭಾರತಿ ತಿಳಿಸಿದೆ.</p>.<p>ಯಡತೊರೆ ಯೋಗಾನಂದೇಶ್ವರ ಸ್ವರಸ್ವತಿ ಮಠದ ಶಂಕರ ಭಾರತೀ ಸ್ವಾಮೀಜಿ ಅನುಗ್ರಹ ಭಾಷಣ ಮಾಡಲಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ನ್ಯಾಯಮೂರ್ತಿ ಎ.ವಿ.ಚಂದ್ರಶೇಖರ್, ಸುಪ್ರೀಂಕೋರ್ಟ್ನ ಹಿರಿಯ ವಕೀಲ ಎಸ್.ಎಸ್.ನಾಗಾನಂದ ಭಾಗವಹಿಸುವರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ವೇದಾಂತ ಭಾರತಿ ಇದೇ 18 ರಂದು ಹಮ್ಮಿಕೊಂಡಿರುವ ‘ವಿವೇಕ ದೀಪಿನೀ’ ಮಹಾ ಸಮರ್ಪಣೆ ಕಾರ್ಯಕ್ರಮದಲ್ಲಿ ಕೇಂದ್ರ ಗೃಹಸಚಿವ ಅಮಿತ್ ಶಾ ಭಾಗವಹಿಸಲಿದ್ದಾರೆ.</p>.<p>ಅಂದು ಮಧ್ಯಾಹ್ನ 12.30 ರಿಂದ 3 ಗಂಟೆಯವರೆಗೆ ಅರಮನೆ ಆವರಣದ ಶ್ರೀಕೃಷ್ಣ ವಿಹಾರದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಶಂಕರಾಚಾರ್ಯ ವಿರಚಿತ ಪ್ರಶ್ನೋತ್ತರ ರತ್ನಮಾಲಿಕೆಯ ಸಂಗ್ರಹವಾಗಿರುವ ವಿವೇಕ ದೀಪೀನಿಯನ್ನು ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯ ಶಾಲ ಮಕ್ಕಳಿಂದ ಸ್ತೋತ್ರ ಸಮರ್ಪಣೆ ನಡೆಯುತ್ತದೆ ಎಂದು ವೇದಾಂತ ಭಾರತಿ ತಿಳಿಸಿದೆ.</p>.<p>ಯಡತೊರೆ ಯೋಗಾನಂದೇಶ್ವರ ಸ್ವರಸ್ವತಿ ಮಠದ ಶಂಕರ ಭಾರತೀ ಸ್ವಾಮೀಜಿ ಅನುಗ್ರಹ ಭಾಷಣ ಮಾಡಲಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ನ್ಯಾಯಮೂರ್ತಿ ಎ.ವಿ.ಚಂದ್ರಶೇಖರ್, ಸುಪ್ರೀಂಕೋರ್ಟ್ನ ಹಿರಿಯ ವಕೀಲ ಎಸ್.ಎಸ್.ನಾಗಾನಂದ ಭಾಗವಹಿಸುವರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>