2022 ಮತ್ತು 2023ನೇ ಸಾಲಿನ ಪ್ರಶಸ್ತಿಯನ್ನು ಪ್ರತಿಷ್ಠಾನ ಪ್ರಕಟಿಸಿದೆ. ಈ ಪ್ರಶಸ್ತಿಯು ತಲಾ ₹50 ಸಾವಿರ ನಗದು ಒಳಗೊಂಡಿದೆ. ಎಸ್.ಆರ್.ರಾಮಸ್ವಾಮಿ ಅವರು ‘ಉತ್ಥಾನ’ ಪತ್ರಿಕೆಯ ಗೌರವ ಸಂಪಾದಕರಾಗಿದ್ದಾರೆ. ಬಿ.ಎಸ್.ಸ್ವಾಮಿ ಅವರು ಆಕಾಶವಾಣಿಯಲ್ಲಿ ಕಾರ್ಯಕ್ರಮ ಸಂಯೋಜಕರಾಗಿ ಕಾರ್ಯನಿರ್ವಹಿಸಿ, ನಿವೃತ್ತರಾಗಿದ್ದಾರೆ.