‘ಜಗತ್ತಿನಾದ್ಯಂತ ಈವರೆಗೆ ಕಾಣಿಸಿಕೊಂಡಿರುವ ಫ್ಯಾಸಿಸಂ, ಯುದ್ಧದ ಸಂದರ್ಭದಲ್ಲಿ ಹೆಚ್ಚು ಮುನ್ನೆಲೆಗೆ ಬಂದಿದೆ. ಆದರೆ, ಭಾರತದಲ್ಲಿ ಇದಕ್ಕೆ ತದ್ವಿರುದ್ಧ ಸ್ಥಿತಿಯಿದ್ದು, ಶಾಂತಿಯುತ ಸಂದರ್ಭದಲ್ಲಿ ಫ್ಯಾಸಿಸಂ ಅಧಿಕವಾಗುತ್ತಿದೆ. ಹಿಮ್ಮೆಟ್ಟಿಸಲಾಗದ ಸ್ಥಿತಿಗೆ ಅದು ತಲುಪಿಬಿಟ್ಟಿದೆ. ಈ ಹಿಂದಿನ ಐದು ವರ್ಷಗಳಲ್ಲಿ ಹಿಂದೂ ರಾಷ್ಟ್ರ ಕಟ್ಟುವ ತಯಾರಿ ನಡೆಸಿದ್ದು, ಮುಂದಿನ ಐದು ವರ್ಷಗಳಲ್ಲಿ ಅದನ್ನು ಮಾಡಿ ಯಶಸ್ವಿಯಾಗುತ್ತಾರೆ’ ಎಂದು ಆತಂಕ ವ್ಯಕ್ತಪಡಿಸಿದರು.