ಆಂಧ್ರದಲ್ಲಿ ವೈ.ಎಸ್.ರಾಜಶೇಖರ ರೆಡ್ಡಿ ನಿಧನದ ಬಳಿಕ ಅವರ ಪುತ್ರ ಜಗನ್ ಮೋಹನ ರೆಡ್ಡಿಯನ್ನು ಕಾಂಗ್ರೆಸ್ ಕಡೆಗಣಿಸಿ, ಪಕ್ಷದಿಂದ ಹೊರ ಹಾಕಿದ ಪರಿಣಾಮ, ಅವರು ಪ್ರತ್ಯೇಕ ಪಕ್ಷ ಕಟ್ಟಿ, ಏಕಾಂಗಿ ಹೋರಾಟ ನಡೆಸಿ ಮುಖ್ಯಮಂತ್ರಿ ಆದರು. ಅದೇ ರೀತಿ ಇಲ್ಲೂ ಆಗುತ್ತದೆ ಎಂದು ಜನ ಮಾತನಾಡಿಕೊಳ್ಳುತ್ತಿದ್ದಾರೆ ಎಂದರು.