‘ಅಂಗನವಾಡಿ ಕೆಲಸಗಳನ್ನು ಹೊರತುಪಡಿಸಿ, ಬೇರೆ ಕೆಲಸಗಳಿಗೆ ಕಾರ್ಯಕರ್ತೆಯರು ಹಾಗೂ ಸಹಾಯಕಿಯರನ್ನು ಬಳಸಿಕೊಳ್ಳಬಾರದು. ನಮಗೆ ನೀಡಿರುವ ಮೊಬೈಲ್ಗಳು ಹಾಳಾಗಿದ್ದು, ಅವುಗಳನ್ನು ಹಿಂಪಡೆದು ಹೊಸ ಮೊಬೈಲ್ ಅಥವಾ ಮಿನಿ ಟ್ಯಾಬ್ಗಳನ್ನು ನೀಡಬೇಕು. ಮೊಟ್ಟೆ ಖರೀದಿ ಜವಾಬ್ದಾರಿಯನ್ನು ಬಾಲ ವಿಕಾಸ ಸಮಿತಿಗೆ ವಹಿಸಬೇಕು’ ಎಂದು ಅವರು ಆಗ್ರಹಿಸಿದರು.