<p><strong>ಬೆಂಗಳೂರು:</strong> ನಿರೂಪಕಿ ಅಪರ್ಣ ವಸ್ತಾರೆ ಅವರ ನೆನಪಿನಲ್ಲಿ ಅ.17ರ ಬೆಳಿಗ್ಗೆ 10ರಿಂದ ನಗರದ ಉದಯಭಾನು ಕಲಾಸಂಘದಲ್ಲಿ ಕನ್ನಡ ನುಡಿ ಗಾರುಡಿ ಕಮ್ಮಟ ಆಯೋಜಿಸಲಾಗಿದೆ. </p><p>ವಿದ್ಯಾರ್ಥಿಗಳಿಗೆ ಭಾಷಣ ಕಲೆ, ಕಾರ್ಯಕ್ರಮ ನಿರೂಪಣೆ, ಪ್ರಸ್ತುತಿ, ಧ್ವನಿ ಸಂಸ್ಕಾರ, ಆಂಗಿಕ-ವಾಚಿಕಗಳ ಪ್ರಾಥಮಿಕ ಪರಿಚಯ ಮತ್ತು ತರಬೇತಿಯನ್ನು ಉಚಿತವಾಗಿ ನೀಡಲಾಗುತ್ತದೆ ಎಂದು ಸಂಘದ ಕಾರ್ಯದರ್ಶಿ ರಾಧಾಕೃಷ್ಣ ಕೌಂಡಿನ್ಯ ತಿಳಿಸಿದ್ದಾರೆ.</p><p>080-26601831/26609343ಕ್ಕೆ ಕರೆ ಮಾಡಬಹುದು ಇಲ್ಲವೇ 98441 92952/ 9980034493ಕ್ಕೆ ವಾಟ್ಸ್ ಆ್ಯಪ್ ಮಾಡಿ ಹೆಸರು ನೊಂದಾಯಿಸಿಕೊಳ್ಳಬಹುದು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಿರೂಪಕಿ ಅಪರ್ಣ ವಸ್ತಾರೆ ಅವರ ನೆನಪಿನಲ್ಲಿ ಅ.17ರ ಬೆಳಿಗ್ಗೆ 10ರಿಂದ ನಗರದ ಉದಯಭಾನು ಕಲಾಸಂಘದಲ್ಲಿ ಕನ್ನಡ ನುಡಿ ಗಾರುಡಿ ಕಮ್ಮಟ ಆಯೋಜಿಸಲಾಗಿದೆ. </p><p>ವಿದ್ಯಾರ್ಥಿಗಳಿಗೆ ಭಾಷಣ ಕಲೆ, ಕಾರ್ಯಕ್ರಮ ನಿರೂಪಣೆ, ಪ್ರಸ್ತುತಿ, ಧ್ವನಿ ಸಂಸ್ಕಾರ, ಆಂಗಿಕ-ವಾಚಿಕಗಳ ಪ್ರಾಥಮಿಕ ಪರಿಚಯ ಮತ್ತು ತರಬೇತಿಯನ್ನು ಉಚಿತವಾಗಿ ನೀಡಲಾಗುತ್ತದೆ ಎಂದು ಸಂಘದ ಕಾರ್ಯದರ್ಶಿ ರಾಧಾಕೃಷ್ಣ ಕೌಂಡಿನ್ಯ ತಿಳಿಸಿದ್ದಾರೆ.</p><p>080-26601831/26609343ಕ್ಕೆ ಕರೆ ಮಾಡಬಹುದು ಇಲ್ಲವೇ 98441 92952/ 9980034493ಕ್ಕೆ ವಾಟ್ಸ್ ಆ್ಯಪ್ ಮಾಡಿ ಹೆಸರು ನೊಂದಾಯಿಸಿಕೊಳ್ಳಬಹುದು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>