‘ಮಾರುಕಟ್ಟೆ ಸ್ಥಳಾಂತರ, ಲಾಕ್ಡೌನ್ ಕಾರಣದಿಂದ ಹೋಟೆಲ್ಗಳು, ಚಿಪ್ಸ್ ಅಂಗಡಿಗಳು, ಶುಭ ಕಾರ್ಯಗಳು ಬಂದ್ ಆಗಿವೆ. ಇನ್ನೊಂದೆಡೆ, ಆಲೂಗಡ್ಡೆಯನ್ನು ಆಹಾರಕ್ಕೆ ಹೆಚ್ಚಾಗಿ ಬಳಕೆ ಮಾಡುವ ಉತ್ತರ ಭಾರತದ ಕಾರ್ಮಿಕರು ತಮ್ಮೂರಿಗೆ ತೆರಳಿದ್ದಾರೆ. ಈ ಎಲ್ಲ ಕಾರಣಗಳಿಂದ ಆಲೂಗಡ್ಡೆ ಮಾರಾಟವಾಗದೆ ಉಳಿಯುತ್ತಿದೆ’ ಎಂದು ಮಹೇಶ್ ಹೇಳಿದರು.