ತಾವರೆಕೆರೆ ಗ್ರಾಮಪಂಚಾಯತಿ ಅಧ್ಯಕ್ಷ ಟಿ.ಎಲ್.ಕೆಂಪೇಗೌಡ, ‘ಇಲ್ಲಿನ ಮಾರುಕಟ್ಟೆಯನ್ನು ಅಭಿವೃದ್ಧಿ ಪಡಿಸಲು ಸಚಿವರು ತುರ್ತಾಗಿ ಅನುದಾನ ಬಿಡುಗಡೆ ಮಾಡಿಸಿದ್ದಾರೆ. ರೈತರಿಗೆ ಕುಡಿಯುವ ನೀರು, ಶೌಚಾಲಯ, ವಿಶ್ರಾಂತಿ ಗೃಹ, ಅಂಗಡಿ ಮಳಿಗೆ, ವಿದ್ಯುತ್, ವಿಶಾಲವಾದ ಪ್ರಾಂಗಣ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗಿದೆ’ ಎಂದು ಹೇಳಿದರು.