ಸಭೆಯಲ್ಲಿ ಗೌರವ್ ಗುಪ್ತ ಮಾತನಾಡಿ, ‘ನಗರದಲ್ಲಿ ಕಸದ ಸಮಸ್ಯೆ ಆಗದಂತೆ ಹಾಗೂ ವೈಜ್ಞಾನಿಕ
ವಾಗಿ ಕಸ ವಿಲೇವಾರಿ ಮಾಡಲು ಸೂಚನೆ ನೀಡಲಾಗಿದೆ. ಈಗಾಗಲೇ 38 ವಾರ್ಡ್ಗಳಿಗೆ ಕಾರ್ಯಾ
ದೇಶ ನೀಡಲಾಗಿದ್ದು, 78 ವಾರ್ಡ್ಗಳಿಗೆ ಒಪ್ಪಿಗೆ ಪತ್ರ ನೀಡಲಾಗಿದೆ. ಅಲ್ಲಿಯೂ ತ್ವರಿತವಾಗಿ ಕಾರ್ಯಾ
ದೇಶ ನೀಡಿ ಕೆಲಸ ಪ್ರಾರಂಭಿಸಲು ತಿಳಿಸಲಾಗಿದೆ’ ಎಂದರು.