‘ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷವು ಆಡಳಿತಕ್ಕೆ ಬಂದ ಬಳಿಕ ಆ ನಗರದ ಹಲವು ಪ್ರದೇಶಗಳಲ್ಲಿ ಸಿ.ಸಿ.ಟಿ.ವಿ ಕ್ಯಾಮೆರಾ ಅಳವಡಿಸಲಾಗಿದೆ. ಅಲ್ಲಿ ಅಳವಡಿಸಿರುವ ಕ್ಯಾಮೆರಾವೊಂದದ ದರ ₹ 40 ಸಾವಿರ. ಆದರೆ, ಬೆಂಗಳೂರಿನಲ್ಲಿ ಗುತ್ತಿಗೆ ಪ್ರಕ್ರಿಯೆ ನಡೆಸುವಾಗ ಒಂದು ಕ್ಯಾಮೆರಾಕ್ಕೆ ತಲಾ ₹ 8 ಲಕ್ಷ ದರ ನಿಗದಿ ಮಾಡಲಾಗಿದೆ. ಇದೇ ಭ್ರಷ್ಟಾಚಾರಕ್ಕೆ ಸಾಕ್ಷಿಯಾಗಿದೆ’ ಎಂದೂ ಹೇಳಿದರು.