‘ಕಾಮಗಾರಿ ಆರಂಭವಾಗಿ ಎಂಟು ತಿಂಗಳು ಆಗಿದ್ದು, ನಿಧಾನಗತಿಯಲ್ಲಿ ಸಾಗಿದೆ. ರಸ್ತೆಯನ್ನು ಅಗೆದು ಹಾಕಲಾಗಿದ್ದು, ಜನರು ಓಡಾಡದ ಸ್ಥಿತಿ ಇದೆ. ಯಾರೊಬ್ಬರೂ ವ್ಯಾಪಾರಕ್ಕಾಗಿ ಅಂಗಡಿಗಳಿಗೆ ಬರು ತ್ತಿಲ್ಲ. ಕಾಮಗಾರಿ ಉಸ್ತುವಾರಿ ವಹಿಸಿ ಕೊಂಡಿರುವ ಮೇಲ್ವಿಚಾರಕರು ಸ್ಥಳೀಯ ವ್ಯಾಪಾರಿಗಳಿಗೆ ಕಿರುಕುಳ ನೀಡುತ್ತಿದ್ದಾರೆ’ ಎಂದು ಪ್ರತಿಭಟನ
ಕಾರರು ದೂರಿದರು.