ವಿದ್ಯಾರ್ಥಿಗಳು ಸ್ವ-ವಿವರ, ಶಾಲಾ–ಕಾಲೇಜಿನ ವಿವರ, ಅಂಕಪಟ್ಟಿ, ಜಾತಿ ಪ್ರಮಾಣ ಪತ್ರಗಳೊಂದಿಗೆ ಅರ್ಜಿಯನ್ನು ಪ್ರತಿಭಾ ಪುರಸ್ಕಾರ ವಿಭಾಗ, ನಾಡಪ್ರಭು ಕೆಂಪೇಗೌಡ ಭವನ, ರಾಜ್ಯ ಒಕ್ಕಲಿಗರ ಸಂಘ, ಕೆ.ಆರ್. ರಸ್ತೆ, ವಿ.ವಿ.ಪುರ, ಬೆಂಗಳೂರು-4 ವಿಳಾಸಕ್ಕೆ ಜೂನ್ 15ರ ಒಳಗೆ ಸಲ್ಲಿಸಿ, ಸ್ವೀಕೃತಿ ಪಡೆದುಕೊಳ್ಳಬೇಕು.