ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Last Updated 4 ಆಗಸ್ಟ್ 2019, 20:00 IST
ಅಕ್ಷರ ಗಾತ್ರ

ಬೆಂಗಳೂರು: ಸಂಯುಕ್ತ ಸ್ವಕುಳಸಾಳಿ ಸಂಘವು ‘ಭಗವಾನ್ ಜಿಹೇಶ್ವರ ಜಯಂತಿ’ಯನ್ನು ನಗರದ ಕೆಪಿಟಿಸಿಎಲ್ ಲೆಕ್ಕಾಧಿಕಾರಿಗಳ ಸಂಘದ ಬೆಳ್ಳಿಹಬ್ಬದ ಭವನದಲ್ಲಿ ಆ.13ಕ್ಕೆ ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ಸಂಘವು ಪ್ರತಿಭಾ ಪುರಸ್ಕಾರ ನೀಡಲು ಎಸ್ಸೆಸ್ಸೆಲ್ಸಿ, ಪಿಯುಸಿ, ಡಿಪ್ಲೊಮಾ ಹಾಗೂ ಪದವಿಯಲ್ಲಿ ಶೇ 60ಕ್ಕಿಂತ ಅಧಿಕ ಅಂಕ ಪಡೆದ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಅರ್ಹ ಅಭ್ಯರ್ಥಿಗಳು ಅರ್ಜಿಯ ಪ್ರತಿ ಹಾಗೂ ದಾಖಲೆಗಳನ್ನು ಆ. 10ರೊಳಗೆಡಾ. ಗಿರಿಧರ ಗಾಯಕ್‌ವಾಡ್‌, 203, ಬ್ಲೂ ಸ್ಕೈ, ಎಂ.ಕೆ. ರೆಸಿಡೆನ್ಸಿ, ಆಂಜನೇಯ ಗುಡಿ ಬೀದಿ, ಉತ್ತರಹಳ್ಳಿ, ಬೆಂಗಳೂರು-560061 ಈ ವಿಳಾಸಕ್ಕೆ ಕಳುಹಿಸುವಂತೆ ಸಂಘವು ಪ್ರಕಟಣೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT