ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಹಿತ್ಯ ಪರೀಕ್ಷೆಗಳಿಗೆ ಅರ್ಜಿ ಆಹ್ವಾನ

Last Updated 23 ಆಗಸ್ಟ್ 2022, 20:03 IST
ಅಕ್ಷರ ಗಾತ್ರ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು 2022-23ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ ಹಾಗೂ ರತ್ನ ಪರೀಕ್ಷೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ.

2022ರ ಡಿಸೆಂಬರ್ ಕೊನೆಯ ವಾರದಲ್ಲಿ ನಡೆಯುವ ಈ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸಲು ಇದೇ 31 ಕೊನೆಯ ದಿನಾಂಕ. ಬಳಿಕ ಸೆ.15ರ ವರೆಗೆ ₹ 50
ದಂಡ ಶುಲ್ಕದೊಂದಿಗೆ ಅರ್ಜಿ ಸಲ್ಲಿಸಬಹುದು. ಪರಿಷತ್ತಿನ ಮಾರಾಟ ಮಳಿಗೆಯಲ್ಲಿ ₹25 ಪಾವತಿಸಿ, ಪರೀಕ್ಷಾ ನಿಯಮಾವಳಿ ಹಾಗೂ ಅರ್ಜಿ ನಮೂನೆಯನ್ನು ಪಡೆಯಬಹುದು. ಪರಿಷತ್ತಿನ ಹೆಸರಿಗೆ ₹ 30 ಮನಿಯಾರ್ಡರ್ ಮಾಡಿದರೆ ಅರ್ಜಿ ನಮೂನೆಯನ್ನು ಅಂಚೆ ಮೂಲಕ ಕಳುಹಿಸಲಾಗುವುದು ಎಂದು ಗೌರವ ಕಾರ್ಯದರ್ಶಿನೇ.ಭ. ರಾಮಲಿಂಗಶೆಟ್ಟಿ ತಿಳಿಸಿದ್ದಾರೆ.

ಪರೀಕ್ಷಾ ಅರ್ಜಿಗಳನ್ನು ಅಂತರ್ಜಾಲ ತಾಣ www.kasapa.in ಮೂಲಕವೂ ಪಡೆದುಕೊಳ್ಳಬಹುದು. ಇವರು ಪರೀಕ್ಷಾ ಶುಲ್ಕದೊಂದಿಗೆ ಅರ್ಜಿ ಶುಲ್ಕವನ್ನು ಪ್ರತ್ಯೇಕವಾಗಿ ಪಾವತಿಸಬೇಕು ಎಂದು ಪ್ರಕಟಣೆಯಲ್ಲಿ
ಹೇಳಿದ್ದಾರೆ. ಸಂಪರ್ಕಕ್ಕೆ: 080 26623584 ಅಥವಾ 26612991

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT