ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಪ್ಪಿದ ದುರಂತ: ಟ್ರಾಫಿಕ್ ಜಾಮ್‌

Last Updated 10 ಮಾರ್ಚ್ 2018, 7:03 IST
ಅಕ್ಷರ ಗಾತ್ರ

ಹೊಳೆನರಸೀಪುರ: ರೈಲುಗಳು ಮುಖಾಮುಖಿಯಾಗಿ ಸಂಭವಿಸ ಬಹುದಾಗಿದ್ದ ದುರಂತ ಒಬ್ಬ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದೆ.

ಪಟ್ಟಣದ ಹೊರವಲಯದಲ್ಲಿರುವ ರಸ್ತೆ ಮಾರ್ಗದ ಹಾಸನ–ಮೈಸೂರು ಮತ್ತು ಚನ್ನರಾಯಪಟ್ಟಣ–ಹೊಳೆನರಸೀಪುರ ಗೇಟ್‌ಗಳನ್ನು ಬಂದ್ ಮಾಡಲಾಗಿತ್ತು. ಕಿಲೋ ಮೀಟರ್‌ಗಟ್ಟಲೇ ವಾಹನಗಳು ನಿಂತಿವೆ.

ಮೈಸೂರು– ಅರಸೀಕೆರೆ ಹಾಗೂ ಅರಸೀಕೆರೆ– ಮೈಸೂರು ರೈಲುಗಳು ಅಪಘಾತವಾಗುವುದು ಅರಸೀಕೆರೆ– ಮೈಸೂರು ರೈಲಿನ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದೆ. ಮೈಸೂರು– ಅರಸೀಕೆರೆ ರೈಲ್‌ನ್ನು ಹೊಳೆನರಸೀಪುರದಲ್ಲಿ ನಿಲ್ಲಿಸಲಾಗಿದ್ದು, ಅರಸೀಕೆರೆ–ಮೈಸೂರು ರೈಲು ಹೊರವಲಯದಲ್ಲಿ ನಿಂತಿದೆ. ತಪ್ಪಿತಸ್ಥ ಚಾಲಕನ ವಿರುದ್ಧ ಕ್ರಮ ಕೈಗೊಳ್ಳಲು ಶಿಫಾರಸು ಮಾಡಲಾಗುವುದು ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT