ಮುರಳಿ ಸಂಪಂಗಿ, ನೀರಿನ ಟ್ಯಾಂಕರ್ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಭಾನುವಾರ ಸಂಜೆ ಆರೋಪಿಯ ತಂದೆಯೊಂದಿಗೆ ಕ್ಷುಲ್ಲಕ ಕಾರಣಕ್ಕಾಗಿ ಪಕ್ಕದ ಮನೆಯ ನಿವಾಸಿ ರಾಜಪ್ಪ ಜಗಳ ತೆಗೆದಿದ್ದರು. ಎರಡು ಕುಟುಂಬಗಳ ನಡುವೆ ಗಲಾಟೆಯಾಗಿದೆ. ಆರೋಪಿ ಮಾರಕಾಸ್ತ್ರ ಹಿಡಿದು ಜೀವ ಬೆದರಿಕೆ ಹಾಕಿ ಪರಾರಿಯಾಗಿದ್ದ’ ಎಂದು ಪೋಲಿಸರು ಹೇಳಿದರು.