‘ಹೆಡ್ ಕಾನ್ಸ್ಟೆಬಲ್ ಕೇಶವಮೂರ್ತಿ ಅವರು ಕಿರಣ್ಕುಮಾರ್ನನ್ನು ಕೈಗೆ ಕೋಳ ಹಾಕಿ ಆಸ್ಪತ್ರೆಗೆ ಕರೆತಂದಿದ್ದರು. ಅದೇ ಸಂದರ್ಭದಲ್ಲೇ ಆರೋಪಿ, ಕೇಶವಮೂರ್ತಿ ಅವರನ್ನು ತಳ್ಳಿ ಬೀಳಿಸಿ ಕೋಳದ ಸಮೇತವೇ ಪರಾರಿಯಾಗಿದ್ದ. ಈ ಸಂಬಂಧ ಜೆ.ಪಿ.ನಗರ ಠಾಣೆ ಪಿಎಸ್ಐ ರಘುಪತಿ ಅವರು ದೂರು ನೀಡಿದ್ದರು’ ಎಂದು ಕಮರ್ಷಿಯಲ್ ಸ್ಟ್ರೀಟ್ ಠಾಣೆ ಮೂಲಗಳು ಹೇಳಿವೆ.