ದೇವರಾಜ ಅರಸು ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ.ಕೆ.ಅನ್ನದಾನಿ, ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಎಚ್.ಕಾಂತರಾಜ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಾರ್ಯದರ್ಶಿ ಮೊಹಮ್ಮದ್ ಮೊಹ್ಸಿನ್,ಆಯುಕ್ತ ಟಿ.ವಸಂತ್ ಕುಮಾರ್ಇದ್ದರು. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರಲಿಲ್ಲ. ಆದರೆ ಅವರ ಸಂದೇಶ ಓದಲಾಯಿತು.