ಕೆಂಗೇರಿ ಬಳಿಯ ಬಂಡೆ ಮಠದಲ್ಲಿ ಹಮ್ಮಿಕೊಂಡಿದ್ದ ಯಶವಂತಪುರ ಕ್ಷೇತ್ರ ವ್ಯಾಪ್ತಿಯ ಕೋವಿಡ್ ಯೋಧರಿಗೆ ಸನ್ಮಾನ ಸಮಾರಂಭದಲ್ಲಿ ಮಾತನಾಡಿದ ಅವರು, ‘ರಾಜ್ಯದಲ್ಲಿ ಹಾಲಿ 42 ಸಾವಿರ ಮಂದಿ ಆಶಾ ಕಾರ್ಯಕರ್ತೆಯರಿದ್ದು, ಈ ಪೈಕಿ ಸುಮಾರು 11 ಸಾವಿರ ಕಾರ್ಯಕರ್ತರಿಗೆ ತಲಾ ₹3000 ಹಣವನ್ನು ಪ್ರೋತ್ಸಾಹ ಧನವಾಗಿ ನೀಡಲಾಗಿದೆ’ ಎಂದದರು.